30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ದಶಮಾನೋತ್ಸವ ಪ್ರಯುಕ್ತ ಮಂಗಳೂರಿನಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷದ್ರುವ ಪಟ್ಲ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಹಾಗೂ ಉದ್ಯಮಿಗಳಾಗಿರುವ ಶಶಿಧರ್ ಶೆಟ್ಟಿಯವರು ಪಟ್ಲ ಫೌಂಡೇಶನ್‌ಗೆ ರೂ.1 ಕೋಟಿ ದೇಣಿಗೆ ನೀಡಿದ್ದಾರೆ.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪಟ್ಲ ಸತೀಶ್ ಅವರು ಯಕ್ಷಗಾನ ಕಲಾವಿದರಿಗಾಗಿ ಬಹಳ ಕಷ್ಟ ಪಟ್ಟು ಸಂಘಟನೆ ಕಟ್ಟಿದ್ದಾರೆ. ಇದಕ್ಕಾಗಿ ದಾನಿಗಳ ನೆರವಿನಿಂದ ರೂ.೧೦ ಕೋಟಿ ಸಂಗ್ರಹಿಸಿ ಅದನ್ನು ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿಯಲ್ಲಿ ಪ್ರತಿವರ್ಷ ಕಲಾವಿದ ಅಭ್ಯುದಯಕ್ಕಾಗಿ ಕಾರ್ಯಕ್ರಮ ರೂಪಿಸುವಂತಾಗಬೇಕು. ಇದಕ್ಕಾಗಿ ದಾನಿಗಳು ಒಕ್ಕೊರಳಿನಿಂದ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

Related posts

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya
error: Content is protected !!