38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ದಶಮಾನೋತ್ಸವ ಪ್ರಯುಕ್ತ ಮಂಗಳೂರಿನಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷದ್ರುವ ಪಟ್ಲ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಹಾಗೂ ಉದ್ಯಮಿಗಳಾಗಿರುವ ಶಶಿಧರ್ ಶೆಟ್ಟಿಯವರು ಪಟ್ಲ ಫೌಂಡೇಶನ್‌ಗೆ ರೂ.1 ಕೋಟಿ ದೇಣಿಗೆ ನೀಡಿದ್ದಾರೆ.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪಟ್ಲ ಸತೀಶ್ ಅವರು ಯಕ್ಷಗಾನ ಕಲಾವಿದರಿಗಾಗಿ ಬಹಳ ಕಷ್ಟ ಪಟ್ಟು ಸಂಘಟನೆ ಕಟ್ಟಿದ್ದಾರೆ. ಇದಕ್ಕಾಗಿ ದಾನಿಗಳ ನೆರವಿನಿಂದ ರೂ.೧೦ ಕೋಟಿ ಸಂಗ್ರಹಿಸಿ ಅದನ್ನು ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿಯಲ್ಲಿ ಪ್ರತಿವರ್ಷ ಕಲಾವಿದ ಅಭ್ಯುದಯಕ್ಕಾಗಿ ಕಾರ್ಯಕ್ರಮ ರೂಪಿಸುವಂತಾಗಬೇಕು. ಇದಕ್ಕಾಗಿ ದಾನಿಗಳು ಒಕ್ಕೊರಳಿನಿಂದ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya
error: Content is protected !!