April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

ಶಿಬಾಜೆ: ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯ ವತಿಯಿಂದ ಪೆರ್ಲ ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಊರವರ ಸಹಕಾರದಿಂದ ನಡೆಯಲಿರುವ 41ನೇ ವರ್ಷದ ಭಜನೋತ್ಸವ ಪೂರ್ವಭಾವಿಯಾಗಿ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು.

ಸುತ್ತಮುತ್ತಲಿನ ಹುಲ್ಲು ಗಿಡ ಗಂಟಿಗಳನ್ನು ತೆಗೆದು ಭಜನಾಂಗಣವನ್ನು ಸ್ವಚ್ಛಗೊಳಿಸಲಾಯಿತು.

ಭಜನಾ ಮಂಡಳಿಯ ಗೌರವಾಧ್ಯಕ್ಷ ಪಿ.ಟಿ. ಶೆಟ್ಟಿಗಾರ್, ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ಕಿರಣ್ ಕುಮಾರ್ ಹಾಗೂ ಪದಾಧಿಕಾರಿಗಳು ಸದಸ್ಯರು ಜೊತೆಗಿದ್ದು ಸಹಕರಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya
error: Content is protected !!