September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

ತೋಟತ್ತಾಡಿ: ಶ್ರೀ ಉಳ್ಳಾಲ್ತಿ ಭಜನಾ ಮಂದಿರ ಆರಂತಬೈಲು ತೋಟತ್ತಾಡಿ ಇದರ ಭಜನಾ ತಂಡದ ಸದಸ್ಯರಿಗೆ ಯುವ ಉದ್ಯಮಿ ಸುರೇಶ್ ದೇವಾಡಿಗ ಇವರು ಗಾಣದಕೊಟ್ಟಿಗೆ ಸೇವಾ ರೂಪವಾಗಿ ನೀಡಿದ ಸಮವಸ್ತ್ರವನ್ನು ಡಿ.25ರಂದು ಭಜನಾ ಮಂದಿರದ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ದಿನೇಶ್ ನಾಯ್ಕ ಕೋಟೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಕಾರ್ಯದರ್ಶಿ ಸುಜಿತ್ ಶೆಟ್ಟಿ, ನವರಾತ್ರಿ ಭಜನಾ ಸಮಿತಿಯ ಅಧ್ಯಕ್ಷ ನಾರಾಯಣ ಶೆಟ್ಟಿ ಕುಡೆಂಚ, ಕಾರ್ಯದರ್ಶಿ ಶ್ರೀಮತಿ ವಿನುತಾ ಡಿ. ಮಜಲು, ಜೊತೆ ಕಾರ್ಯದರ್ಶಿ ಸನತ್ ಕುಮಾರ್ ಮೂರ್ಜೆ, ಮಂದಿರದ ಮಾಜಿ ಅಧ್ಯಕ್ಷರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ರತ್ನಮಾನಸ : ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!