23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

ತೋಟತ್ತಾಡಿ: ಶ್ರೀ ಉಳ್ಳಾಲ್ತಿ ಭಜನಾ ಮಂದಿರ ಆರಂತಬೈಲು ತೋಟತ್ತಾಡಿ ಇದರ ಭಜನಾ ತಂಡದ ಸದಸ್ಯರಿಗೆ ಯುವ ಉದ್ಯಮಿ ಸುರೇಶ್ ದೇವಾಡಿಗ ಇವರು ಗಾಣದಕೊಟ್ಟಿಗೆ ಸೇವಾ ರೂಪವಾಗಿ ನೀಡಿದ ಸಮವಸ್ತ್ರವನ್ನು ಡಿ.25ರಂದು ಭಜನಾ ಮಂದಿರದ 22ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ದಿನೇಶ್ ನಾಯ್ಕ ಕೋಟೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಕಾರ್ಯದರ್ಶಿ ಸುಜಿತ್ ಶೆಟ್ಟಿ, ನವರಾತ್ರಿ ಭಜನಾ ಸಮಿತಿಯ ಅಧ್ಯಕ್ಷ ನಾರಾಯಣ ಶೆಟ್ಟಿ ಕುಡೆಂಚ, ಕಾರ್ಯದರ್ಶಿ ಶ್ರೀಮತಿ ವಿನುತಾ ಡಿ. ಮಜಲು, ಜೊತೆ ಕಾರ್ಯದರ್ಶಿ ಸನತ್ ಕುಮಾರ್ ಮೂರ್ಜೆ, ಮಂದಿರದ ಮಾಜಿ ಅಧ್ಯಕ್ಷರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya
error: Content is protected !!