July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಡಿ.೨೬ರಂದು ನಡೆಸಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಘಟಕ ಸಂಯೋಜಕಿ ಶ್ರೀಮತಿ ರಶ್ಮಿತಾ ರವರ ಸಂಯೋಜನೆಯಲ್ಲಿ ನಡೆದ ಶ್ರಮದಾನದಲ್ಲಿ ಘಟಕ ಪ್ರತಿನಿಧಿ ಆನಂದ ದನಿಲ, ಅವಿನಾಶ್ ಭಿಡೆ, ಸುರೇಶ್ ಶಿಬಾಜೆ, ಸೋಮಶೇಖರ್, ಬೇಬಿ ಪೆರ್ಲ, ಹರೀಶ ವಳಗುಡ್ಡೆ, ಕಿರಣ್ ಸಂಕೇಶ, ರಮೇಶ್ ಬೈರಕಟ್ಟ ಭಾಗವಹಿಸಿದ್ದರು.

ಲಘು ಉಪಾಹಾರದ ವ್ಯವಸ್ಥೆಯನ್ನು ಹರೀಶ್ ವಳಗುಡ್ಡೆ, ಬೆಳಕಿನ ವ್ಯವಸ್ಥೆಯನ್ನು ಚಾಮುಂಡೇಶ್ವರಿ ಸೌಂಡ್ಸ್ ಮತ್ತು ಲೈಟಿಂಗ್‌ನ ದಯಾನಂದ ಶೆಟ್ಟಿ ಇವರು ಮಾಡಿಕೊಟ್ಟರು.

Related posts

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!