ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಡಿ.೨೬ರಂದು ನಡೆಸಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಘಟಕ ಸಂಯೋಜಕಿ ಶ್ರೀಮತಿ ರಶ್ಮಿತಾ ರವರ ಸಂಯೋಜನೆಯಲ್ಲಿ ನಡೆದ ಶ್ರಮದಾನದಲ್ಲಿ ಘಟಕ ಪ್ರತಿನಿಧಿ ಆನಂದ ದನಿಲ, ಅವಿನಾಶ್ ಭಿಡೆ, ಸುರೇಶ್ ಶಿಬಾಜೆ, ಸೋಮಶೇಖರ್, ಬೇಬಿ ಪೆರ್ಲ, ಹರೀಶ ವಳಗುಡ್ಡೆ, ಕಿರಣ್ ಸಂಕೇಶ, ರಮೇಶ್ ಬೈರಕಟ್ಟ ಭಾಗವಹಿಸಿದ್ದರು.

ಲಘು ಉಪಾಹಾರದ ವ್ಯವಸ್ಥೆಯನ್ನು ಹರೀಶ್ ವಳಗುಡ್ಡೆ, ಬೆಳಕಿನ ವ್ಯವಸ್ಥೆಯನ್ನು ಚಾಮುಂಡೇಶ್ವರಿ ಸೌಂಡ್ಸ್ ಮತ್ತು ಲೈಟಿಂಗ್‌ನ ದಯಾನಂದ ಶೆಟ್ಟಿ ಇವರು ಮಾಡಿಕೊಟ್ಟರು.

Related posts

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!