38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

ಶಿಶಿಲ: ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆಯು ಡಿ.೨೫ರಂದು ಶಿಶಿಲ ನಾಗನಡ್ಕ ಸಮುದಾಯ ಭವನದಲ್ಲಿ ನಡೆಯಿತು.

ಗ್ರಾಮ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಜಿ., ಶಿಶಿಲ ಯುವ ಸಮಿತಿ ಅಧ್ಯಕ್ಷ ಪ್ರಮಿತ್ ಗೌಡ, ಮಹಿಳಾ ಸಮಿತಿ ಅಧ್ಯಕ್ಷೆ ಉಮಾವತಿ ಗಣೇಶ್ ಗೌಡ, ಸಂಘದ ಕಾರ್ಯದರ್ಶಿಗಳಾದ ಭುವನ ಗೌಡ, ರಾಕೇಶ್ ಗೌಡ, ಉಪಾಧ್ಯಕ್ಷರಾದ ಕೊರಗಪ್ಪ ಗೌಡ, ಸುಬ್ರಾಯ ಗೌಡ ಬದ್ರಿಜಾಲು, ರಮೇಶ್ ಗೌಡ, ಗ್ರಾಮದ ಗೌಡರಾದ ಸೇಸಪ್ಪ ಗೌಡ, ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು ಹಾಗೂ ಗ್ರಾಮದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya
error: Content is protected !!