25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

ನಿಡ್ಲೆ: ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಅಮೃತ ಮಹೋತ್ಸವದ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!