April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

ಧರ್ಮಸ್ಥಳ: ಗ್ರಾಮ ಪಂಚಾಯತ್ ಧರ್ಮಸ್ಥಳ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಫಲ್ ಥೆರಪಿ ಶಿಬಿರವು ಡಿ.15ರಿಂದ 30ರವರೆಗೆ ನಡೆಯಲಿದ್ದು, ಡಿ.27ರಂದು ಮಾಹಿತಿ ಕಾರ್ಯಾಗಾರವು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಟಲ್ ಜೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮನೋಹರ್ ರಾವ್ ಕನ್ಯಾಡಿ, ನಾರಾಯಣ ಧರ್ಮಸ್ಥಳ, ವಿಠಲ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ವಹಿಸಿದ್ದರು.

ಶಿಬಿರಾರ್ಥಿಗಳಿಗೆ ಸೀತಾರಾಮ್ ಶೆಟ್ಟಿ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿದರು.
ವೇದಿಕೆಯಲ್ಲಿ ಧರ್ಮಸ್ಥಳ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್, ಕಾರ್ಯನಿರ್ವಹಣಾಧಿಕಾರಿ ಶಶಿಧರ್, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಮಲ, ಪಂ. ಅ. ಅಧಿಕಾರಿ ದಿನೇಶ್, ಪುತ್ತೂರು ಕಂಪಾನಿಯೋ ಪ್ರವರ್ತಕ ಸೀತಾರಾಮ್ ಶೆಟ್ಟಿ, ಮನೋಹರ್ ರಾವ್ ಕನ್ಯಾಡಿ, ವಿಠಲ ಶೆಟ್ಟಿ, ನಾರಾಯಣ ಧರ್ಮಸ್ಥಳ ಉಪಸ್ಥಿತರಿದ್ದರು.
ಶಿಬಿರಾಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ಕಂಪನಿಯ ಪ್ರಭಾಕರ್ ಕಾರ್ಯಕ್ರಮ ನಿರೂಪಿಸಿದರು. ನೀಲಕಂಠ ಶೆಟ್ಟಿ ಸ್ವಾಗತಿಸಿ ವಂದಿಸಿದರು.

Related posts

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!