ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ ವಿಮಾನದಲ್ಲಿ ಆಗಮಿಸಿತು.

ಪಾರ್ಥಿವ ಶರೀರವನ್ನು ವಿಮಾನ ನಿಲ್ದಾಣದಲ್ಲಿ ಸಕಲ ಸರಕಾರಿ, ಸೇನಾ ಗೌರವದೊಂದಿಗೆ ಸ್ವೀಕರಿಸಲಾಯಿತು. ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ವಿಮಾನದಿಂದ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ‘ಯೋಧರಾಗಿರುವ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಜತೆಗೂಡಿದರು. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜತೆಗಿದ್ದರು. ಬಳಿಕ ಅಂತಿಮ ನಮನ ಸಲ್ಲಿಸಿ, ಉಡುಪಿಗೆ ಬೀಳ್ಕೊಡಲಾಯಿತು.

Related posts

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya
error: Content is protected !!