September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ದಶಮಾನೋತ್ಸವ ಪ್ರಯುಕ್ತ ಮಂಗಳೂರಿನಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷದ್ರುವ ಪಟ್ಲ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಹಾಗೂ ಉದ್ಯಮಿಗಳಾಗಿರುವ ಶಶಿಧರ್ ಶೆಟ್ಟಿಯವರು ಪಟ್ಲ ಫೌಂಡೇಶನ್‌ಗೆ ರೂ.1 ಕೋಟಿ ದೇಣಿಗೆ ನೀಡಿದ್ದಾರೆ.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪಟ್ಲ ಸತೀಶ್ ಅವರು ಯಕ್ಷಗಾನ ಕಲಾವಿದರಿಗಾಗಿ ಬಹಳ ಕಷ್ಟ ಪಟ್ಟು ಸಂಘಟನೆ ಕಟ್ಟಿದ್ದಾರೆ. ಇದಕ್ಕಾಗಿ ದಾನಿಗಳ ನೆರವಿನಿಂದ ರೂ.೧೦ ಕೋಟಿ ಸಂಗ್ರಹಿಸಿ ಅದನ್ನು ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿಯಲ್ಲಿ ಪ್ರತಿವರ್ಷ ಕಲಾವಿದ ಅಭ್ಯುದಯಕ್ಕಾಗಿ ಕಾರ್ಯಕ್ರಮ ರೂಪಿಸುವಂತಾಗಬೇಕು. ಇದಕ್ಕಾಗಿ ದಾನಿಗಳು ಒಕ್ಕೊರಳಿನಿಂದ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

Related posts

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟ್ ಸೊಸೈಟಿಯಿಂದ ಜಯರಾಮ ಭಂಡಾರಿ ಹಾಗೂ ಜಯರಾಮ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!