27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

ಶಿಬಾಜೆ: ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯ ವತಿಯಿಂದ ಪೆರ್ಲ ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಊರವರ ಸಹಕಾರದಿಂದ ನಡೆಯಲಿರುವ 41ನೇ ವರ್ಷದ ಭಜನೋತ್ಸವ ಪೂರ್ವಭಾವಿಯಾಗಿ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು.

ಸುತ್ತಮುತ್ತಲಿನ ಹುಲ್ಲು ಗಿಡ ಗಂಟಿಗಳನ್ನು ತೆಗೆದು ಭಜನಾಂಗಣವನ್ನು ಸ್ವಚ್ಛಗೊಳಿಸಲಾಯಿತು.

ಭಜನಾ ಮಂಡಳಿಯ ಗೌರವಾಧ್ಯಕ್ಷ ಪಿ.ಟಿ. ಶೆಟ್ಟಿಗಾರ್, ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ಕಿರಣ್ ಕುಮಾರ್ ಹಾಗೂ ಪದಾಧಿಕಾರಿಗಳು ಸದಸ್ಯರು ಜೊತೆಗಿದ್ದು ಸಹಕರಿಸಿದರು.

Related posts

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!