September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

ಶಿಬಾಜೆ: ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯ ವತಿಯಿಂದ ಪೆರ್ಲ ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಊರವರ ಸಹಕಾರದಿಂದ ನಡೆಯಲಿರುವ 41ನೇ ವರ್ಷದ ಭಜನೋತ್ಸವ ಪೂರ್ವಭಾವಿಯಾಗಿ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು.

ಸುತ್ತಮುತ್ತಲಿನ ಹುಲ್ಲು ಗಿಡ ಗಂಟಿಗಳನ್ನು ತೆಗೆದು ಭಜನಾಂಗಣವನ್ನು ಸ್ವಚ್ಛಗೊಳಿಸಲಾಯಿತು.

ಭಜನಾ ಮಂಡಳಿಯ ಗೌರವಾಧ್ಯಕ್ಷ ಪಿ.ಟಿ. ಶೆಟ್ಟಿಗಾರ್, ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ಕಿರಣ್ ಕುಮಾರ್ ಹಾಗೂ ಪದಾಧಿಕಾರಿಗಳು ಸದಸ್ಯರು ಜೊತೆಗಿದ್ದು ಸಹಕರಿಸಿದರು.

Related posts

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!