25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

ಅರಸಿನಮಕ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯೆ ರೇವತಿ ಯವರ ವಾತ್ಸಲ್ಯ ಮನೆ ನಿರ್ಮಾಣದ ಕೆಲಸವನ್ನು ಅಡಿಗಲ್ಲು ಹಾಕುವ ಮೂಲಕ ಪ್ರಾರಂಭಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಗಣ್ಯರಾದ ಧರ್ಮರಾಜ ಅಡ್ಕಾಡಿ, ಸತೀಶ್ ಶೆಟ್ಟಿ, ಮಂಜುಳಾ ಕಾರಂತ್, ಊರಿನ ಹಿರಿಯರಾದ ಪದ್ಮಯ್ಯ ಗೌಡ, ತಾಲೂಕು ಯೋಜನಾಧಿಕಾರಿಗಳಾದ ಸುರೇಂದ್ರ , ಜ್ಞಾನವಿಕಾಸ ಸಮನ್ವಯಾಧಿಕಾರಿಯಾದ ಮಧುರಾ ,ಮೇಲ್ವಿಚಾರಕರಾದ ಶಶಿಕಲಾ ರವರು ಸೇವಾಪ್ರತಿನಿಧಿ ಯಮುನಾ ಮತ್ತು ರೂಪ ರವರು ವಿಪತ್ತು ತಂಡದ ಘಟಕ ಪ್ರತಿನಿಧಿ ಆನಂದ ದನಿಲ, ಸದಸ್ಯರಾದ ಸುರೇಶ್ ಶಿಬಾಜೆ , ಅವಿನಾಶ್ ಭಿಡೆ, ನವಜೀವನ ಸದಸ್ಯರಾದ ನಾರಾಯಣ ಉಪಸ್ಥಿತರಿದ್ದರು.

Related posts

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!