July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

ಅರಸಿನಮಕ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯೆ ರೇವತಿ ಯವರ ವಾತ್ಸಲ್ಯ ಮನೆ ನಿರ್ಮಾಣದ ಕೆಲಸವನ್ನು ಅಡಿಗಲ್ಲು ಹಾಕುವ ಮೂಲಕ ಪ್ರಾರಂಭಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಗಣ್ಯರಾದ ಧರ್ಮರಾಜ ಅಡ್ಕಾಡಿ, ಸತೀಶ್ ಶೆಟ್ಟಿ, ಮಂಜುಳಾ ಕಾರಂತ್, ಊರಿನ ಹಿರಿಯರಾದ ಪದ್ಮಯ್ಯ ಗೌಡ, ತಾಲೂಕು ಯೋಜನಾಧಿಕಾರಿಗಳಾದ ಸುರೇಂದ್ರ , ಜ್ಞಾನವಿಕಾಸ ಸಮನ್ವಯಾಧಿಕಾರಿಯಾದ ಮಧುರಾ ,ಮೇಲ್ವಿಚಾರಕರಾದ ಶಶಿಕಲಾ ರವರು ಸೇವಾಪ್ರತಿನಿಧಿ ಯಮುನಾ ಮತ್ತು ರೂಪ ರವರು ವಿಪತ್ತು ತಂಡದ ಘಟಕ ಪ್ರತಿನಿಧಿ ಆನಂದ ದನಿಲ, ಸದಸ್ಯರಾದ ಸುರೇಶ್ ಶಿಬಾಜೆ , ಅವಿನಾಶ್ ಭಿಡೆ, ನವಜೀವನ ಸದಸ್ಯರಾದ ನಾರಾಯಣ ಉಪಸ್ಥಿತರಿದ್ದರು.

Related posts

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!