23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಎಂಬ ಕಾರ್ಯಗಾರವನ್ನು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ನಂದಳಿಕೆಯ ಶ್ರೀ ಲಕ್ಮಿಜನಾರ್ಧನ ಇಂಟರ್ನಾಷನಲ್ ಶಾಲೆಯ ಪ್ರಾಂಶುಪಾಲ ಭುಜಂಗ ಪಿ ಶೆಟ್ಟಿ ಹಾಗೂ ಮಂಗಳೂರಿನ ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆಪ್ತ ಸಲಹೆಗಾರರಾದ ಡಾ.ಶ್ವೇತಾ ಕಾಮತ್ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಕಲ್ಯಾಣಿ ಎಮ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya
error: Content is protected !!