25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

ಓಡಿಲ್ನಾಳ: ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಡಿ.28 ರಿಂದ ಜ.1 ರವರೆಗೆ ಕ್ಷೇತ್ರದ ತಂತ್ರಿಗಳಾದ ವೇ.ಮೂ. ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.


ಇಂದು ಬೆಳಿಗ್ಗೆ ಊರವರಿಂದ ಹೊರೆಕಾಣಿಕೆ ಸಮರ್ಪಿಸಲಾಯಿತು, ನಂತರ ತಂತ್ರಿಗಳ ಆಗಮನ, ಮಧ್ಯಾಹ್ನ ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ ನಡೆಯಿತು. ರಾತ್ರಿ ಪೂಜಾ ಉತ್ಸವ ನಡೆಯಲಿದೆ.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್‍ಯಾರು, ಪ್ರಧಾನ ಅರ್ಚಕ ಪ್ರಸನ್ನ ಭಟ್, ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಮಹಿಳಾ ಸಮಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಯುವ ಸಮಿತಿ ಅಧ್ಯಕ್ಷ ನಿತೇಶ ಕೆ. ಓಡಿಲ್ನಾಳ, ಹಾಗೂ ಟ್ರಸ್ಟಿಗಳು, ಯುವ ಸಮಿತಿ, ಭಜನಾ ಸಮಿತಿ, ಮಹಿಳಾ ಸಮಿತಿಯ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya
error: Content is protected !!