25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ; ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಶುಭ ಹಾರೈಸಿದರು.


ಬಿಷಪ್ ಹೌಸ್ ನ ಧರ್ಮಗುರುಗಳಾದ ಫಾ. ಕುರಿಯಾಕೋಸ್ ವೆಟ್ಟುವಯಿ, ಫಾ. ಅಬ್ರಹಾಂ ಪಟ್ಟೇರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ತಾಲೂಕು ಸಮಿತಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿ.ಸಿ, ಉಪಾಧ್ಯಕ್ಷ ಜೋಬಿ, ಪ್ರಧಾನ ಕಾರ್ಯದರ್ಶಿ ಪ್ರಿನ್ಸ್ ತೋಮಸ್, ಅಶ್ರಫ್ ಲಾಯಿಲ, ರಿಚಾರ್ಡ್ ಗೋವಿಯಸ್, ಫ್ರಾನ್ಸೀಸ್, ಸನ್ನಿ ಹಾಗೂ ಇತರರು ಇದ್ದರು.

Related posts

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya
error: Content is protected !!