24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

ಮುಂಡಾಜೆ : ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇಲ್ಲಿಗೆ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಮಂಜುಶ್ರೀ ನಗರ ಇವರು ಶೌಚಾಲಯವನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಉಪಾಧ್ಯಕ್ಷರಾದ ಚೆನ್ನಕೇಶವ ನಾಯ್ಕ ಅರಸಮಜಲು, ಮಧು ಶೆಟ್ಟಿ ಹುರ್ತಾಜೆ, ಕಾರ್ಯದರ್ಶಿ ಉಮೇಶ್ ಆಚಾರ್ಯ, ಕೋಶಾಧಿಕಾರಿ ಉಮೇಶ್ ಪೂಜಾರಿ ಮತ್ತು ಗುರುಸ್ವಾಮಿ ರವಿಚಂದ್ರ ಭಂಡಾರಿ, ರಾಕೇಶ್ ಹಾಗೂ ಅಯ್ಯಪ್ಪಸ್ವಾಮಿ ಮಾಲಧಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya
error: Content is protected !!