April 2, 2025
Uncategorized

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕರಾದ. ಧರ್ಮಸ್ಥಳ ಕನ್ಯಾಡಿ ನಿವಾಸಿ ಮೂಲ್ಕಿ ಪಾಪೇಡಿಗುತ್ತು ಪಣಿರಾಜ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವರ್ಗಸ್ತರಾಗಿದ್ದಾರೆ.
ಇವರು ಸಹಕಾರಿ ಸಂಘದ ಪ್ರಾರಂಭದಿಂದಲೂ ಅತ್ಯಧಿಕ ಠೇವಣಿಗಳನ್ನು ಸಂಗ್ರಹಣೆ ಮಾಡಿ, ಸಂಸ್ಥೆಯ ಬೆಳವಣಿಗೆಗೆ ಬಹಳಷ್ಟು ಶ್ರಮವಹಿಸಿದ್ದಾರೆ.
ಮೃತರು ಪತ್ನಿ ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ: ಮೃತರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಹಾಗೂ ಕುಟುoಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲಿಯೆಂದು ಪ್ರಾರ್ಥಿಸುತ್ತೇನೆ. ಎಂದು ಡಾ ಕೆ ಜಯಕೀರ್ತಿ ಜೈನ್ ಅಧ್ಯಕ್ಷರು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ. ಬೆಳ್ತಂಗಡಿ ಸಂತಾಪ ಸೂಚಿಸಿದ್ದಾರೆ.

Related posts

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya
error: Content is protected !!