26.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕರಾದ. ಧರ್ಮಸ್ಥಳ ಕನ್ಯಾಡಿ ನಿವಾಸಿ ಮೂಲ್ಕಿ ಪಾಪೇಡಿಗುತ್ತು ಪಣಿರಾಜ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವರ್ಗಸ್ತರಾಗಿದ್ದಾರೆ.
ಇವರು ಸಹಕಾರಿ ಸಂಘದ ಪ್ರಾರಂಭದಿಂದಲೂ ಅತ್ಯಧಿಕ ಠೇವಣಿಗಳನ್ನು ಸಂಗ್ರಹಣೆ ಮಾಡಿ, ಸಂಸ್ಥೆಯ ಬೆಳವಣಿಗೆಗೆ ಬಹಳಷ್ಟು ಶ್ರಮವಹಿಸಿದ್ದಾರೆ.
ಮೃತರು ಪತ್ನಿ ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ: ಮೃತರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಹಾಗೂ ಕುಟುoಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲಿಯೆಂದು ಪ್ರಾರ್ಥಿಸುತ್ತೇನೆ. ಎಂದು ಡಾ ಕೆ ಜಯಕೀರ್ತಿ ಜೈನ್ ಅಧ್ಯಕ್ಷರು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ. ಬೆಳ್ತಂಗಡಿ ಸಂತಾಪ ಸೂಚಿಸಿದ್ದಾರೆ.

Related posts

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya
error: Content is protected !!