September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

ಅರಸಿನಮಕ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯೆ ರೇವತಿ ಯವರ ವಾತ್ಸಲ್ಯ ಮನೆ ನಿರ್ಮಾಣದ ಕೆಲಸವನ್ನು ಅಡಿಗಲ್ಲು ಹಾಕುವ ಮೂಲಕ ಪ್ರಾರಂಭಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಗಣ್ಯರಾದ ಧರ್ಮರಾಜ ಅಡ್ಕಾಡಿ, ಸತೀಶ್ ಶೆಟ್ಟಿ, ಮಂಜುಳಾ ಕಾರಂತ್, ಊರಿನ ಹಿರಿಯರಾದ ಪದ್ಮಯ್ಯ ಗೌಡ, ತಾಲೂಕು ಯೋಜನಾಧಿಕಾರಿಗಳಾದ ಸುರೇಂದ್ರ , ಜ್ಞಾನವಿಕಾಸ ಸಮನ್ವಯಾಧಿಕಾರಿಯಾದ ಮಧುರಾ ,ಮೇಲ್ವಿಚಾರಕರಾದ ಶಶಿಕಲಾ ರವರು ಸೇವಾಪ್ರತಿನಿಧಿ ಯಮುನಾ ಮತ್ತು ರೂಪ ರವರು ವಿಪತ್ತು ತಂಡದ ಘಟಕ ಪ್ರತಿನಿಧಿ ಆನಂದ ದನಿಲ, ಸದಸ್ಯರಾದ ಸುರೇಶ್ ಶಿಬಾಜೆ , ಅವಿನಾಶ್ ಭಿಡೆ, ನವಜೀವನ ಸದಸ್ಯರಾದ ನಾರಾಯಣ ಉಪಸ್ಥಿತರಿದ್ದರು.

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!