25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

ಅರಸಿನಮಕ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯೆ ರೇವತಿ ಯವರ ವಾತ್ಸಲ್ಯ ಮನೆ ನಿರ್ಮಾಣದ ಕೆಲಸವನ್ನು ಅಡಿಗಲ್ಲು ಹಾಕುವ ಮೂಲಕ ಪ್ರಾರಂಭಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಗಣ್ಯರಾದ ಧರ್ಮರಾಜ ಅಡ್ಕಾಡಿ, ಸತೀಶ್ ಶೆಟ್ಟಿ, ಮಂಜುಳಾ ಕಾರಂತ್, ಊರಿನ ಹಿರಿಯರಾದ ಪದ್ಮಯ್ಯ ಗೌಡ, ತಾಲೂಕು ಯೋಜನಾಧಿಕಾರಿಗಳಾದ ಸುರೇಂದ್ರ , ಜ್ಞಾನವಿಕಾಸ ಸಮನ್ವಯಾಧಿಕಾರಿಯಾದ ಮಧುರಾ ,ಮೇಲ್ವಿಚಾರಕರಾದ ಶಶಿಕಲಾ ರವರು ಸೇವಾಪ್ರತಿನಿಧಿ ಯಮುನಾ ಮತ್ತು ರೂಪ ರವರು ವಿಪತ್ತು ತಂಡದ ಘಟಕ ಪ್ರತಿನಿಧಿ ಆನಂದ ದನಿಲ, ಸದಸ್ಯರಾದ ಸುರೇಶ್ ಶಿಬಾಜೆ , ಅವಿನಾಶ್ ಭಿಡೆ, ನವಜೀವನ ಸದಸ್ಯರಾದ ನಾರಾಯಣ ಉಪಸ್ಥಿತರಿದ್ದರು.

Related posts

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya
error: Content is protected !!