27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ರವರಿಂದ ಪರೀಕ್ಷಾ ಪೂರ್ವ ತಯಾರಿ ಹಾಗೂ ಕೆರಿಯರ್ ಗೈಡೆನ್ಸ್ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಂಕರ್ ರಾವ್ ಅವರು ವಿದ್ಯಾರ್ಥಿಗಳಿಗೆ ಶ್ರಮಪಟ್ಟರೆ ಮಾತ್ರ ಸಾಧಿಸಲು ಸಾಧ್ಯ. ನೀವು ಬೇರೆಯವರಿಗಾಗಿ ಓದಬೇಡಿ’ನಿಮಗಾಗಿ ಓದಿ.ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ.ಪ್ರಯತ್ನವೊಂದೇ ಸಫಲತೆಗೆ ದಾರಿ ಎಂದು ಕಿವಿಮಾತು ಹೇಳಿದರು.


ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ವಸಂತಿಯವರು ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಮಾಲಿನಿ ಹೆಗಡೆ, ಸವಿತಾ, ಸಾವಿತ್ರಿ, ಪ್ರೇಮಲತಾ, ಹೇಮಲತಾ, ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು.

Related posts

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya
error: Content is protected !!