22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ರವರಿಂದ ಪರೀಕ್ಷಾ ಪೂರ್ವ ತಯಾರಿ ಹಾಗೂ ಕೆರಿಯರ್ ಗೈಡೆನ್ಸ್ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಂಕರ್ ರಾವ್ ಅವರು ವಿದ್ಯಾರ್ಥಿಗಳಿಗೆ ಶ್ರಮಪಟ್ಟರೆ ಮಾತ್ರ ಸಾಧಿಸಲು ಸಾಧ್ಯ. ನೀವು ಬೇರೆಯವರಿಗಾಗಿ ಓದಬೇಡಿ’ನಿಮಗಾಗಿ ಓದಿ.ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ.ಪ್ರಯತ್ನವೊಂದೇ ಸಫಲತೆಗೆ ದಾರಿ ಎಂದು ಕಿವಿಮಾತು ಹೇಳಿದರು.


ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ವಸಂತಿಯವರು ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಮಾಲಿನಿ ಹೆಗಡೆ, ಸವಿತಾ, ಸಾವಿತ್ರಿ, ಪ್ರೇಮಲತಾ, ಹೇಮಲತಾ, ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು.

Related posts

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya
error: Content is protected !!