28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

ಕೊಕ್ಕಡ :ನಿಡ್ಲೆಯಲ್ಲಿ ಗಗನ್ ಸ್ಟುಡಿಯೋ ಹೊಂದಿರುವ ಗಂಗಾಧರ್ ರವರು ಸೌತಡ್ಕ ರಸ್ತೆಯ ಅನಾರು ಕಾಂಪ್ಲೆಕ್ಸ್ ನಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋದ ಶುಭಾರಂಭವು ಡಿ. 27ರಂದು ಜರುಗಿತು.


ಮಾಲಕರ ಮಕ್ಕಳಾದ ಹ್ವಶ್ವಿ.ಜಿ ಮತ್ತು ಮಾಸ್ಟರ್ ಯಹ್ನಿಕ್ ಜಿ. ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ. ಪಂ. ಸದಸ್ಯ ಚಂದ್ರಶೇಖರ್ ತಂಗೇತ್ತಿಪಾಳು ದಿಡುಪೆ, ಮಮತ ಮಂಗಳೂರು , ಕಟ್ಟಡದ ಮಾಲಕರಾದ ರಾಘವ ಗೌಡ ಅನಾರು, ಜಗದೀಶ್ ಅನಾರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಗೀತಾಂಜಲಿ , ಗಂಗಾಧರ್ ಗೌಡ ಮತ್ತು ಮಕ್ಕಳು ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು.

Related posts

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya
error: Content is protected !!