23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

ಬೆಳ್ತಂಗಡಿ ತಾಲೂಕಿನ ಪೆರೋಡಿತ್ತಾಯಕಟ್ಟೆ ಸರಕಾರಿ ಶಾಲೆಯಲ್ಲಿ ಮಕ್ಕಳು ವಿವಿಧ ಜಾತಿಯ ಹೂವಿನ ಗಿಡಗಳನ್ನು ಕುಂಡಗಳಲ್ಲಿ ನೆಟ್ಟು ಆರೈಕೆ ಮಾಡುತ್ತಿದ್ದರು. ನಿನ್ನೆ ಶಾಲೆಗೆ ರಜೆಯಿದ್ದು ಯಾರೋ ರಾತ್ರಿ ಶಾಲಾ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಪುಡಿ ಮಾಡಿದ ವಿಕೃತಿ ಮೆರೆದಿದ್ದಾರೆ.

ಈ ಬಗ್ಗೆ ಈಗಾಗಲೇ ವೇಣೂರು ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ

Suddi Udaya
error: Content is protected !!