23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

ಬೆಳ್ತಂಗಡಿ ತಾಲೂಕಿನ ಪೆರೋಡಿತ್ತಾಯಕಟ್ಟೆ ಸರಕಾರಿ ಶಾಲೆಯಲ್ಲಿ ಮಕ್ಕಳು ವಿವಿಧ ಜಾತಿಯ ಹೂವಿನ ಗಿಡಗಳನ್ನು ಕುಂಡಗಳಲ್ಲಿ ನೆಟ್ಟು ಆರೈಕೆ ಮಾಡುತ್ತಿದ್ದರು. ನಿನ್ನೆ ಶಾಲೆಗೆ ರಜೆಯಿದ್ದು ಯಾರೋ ರಾತ್ರಿ ಶಾಲಾ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಪುಡಿ ಮಾಡಿದ ವಿಕೃತಿ ಮೆರೆದಿದ್ದಾರೆ.

ಈ ಬಗ್ಗೆ ಈಗಾಗಲೇ ವೇಣೂರು ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya
error: Content is protected !!