24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಲ್ಲಿ ನಡೆಯುವ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 233 ಅಸಹಾಯಕ ಕುಟುಂಬಗಳಿಗೆ ಪ್ರತಿ ತಿಂಗಳು 237000 ಮಾಶಾಸನ ನೀಡಲಾಗುತ್ತಿದ್ದು ಇದರಲ್ಲಿ ತೀರಾ ಅಸಹಾಯಕ ವಾಗಿರುವ 12 ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಮಂಜುರಾದ ದಿನ ಬಳಕೆ ವಸ್ತುಗಳಾದ ಬಟ್ಟೆ ಚಾಪೆ ತಲೆದಿಂಬು, ಬೆಡ್ ಶಿಟ್ ಹಾಗೂ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕರಾದ ವಿಠಲ ಪೂಜಾರಿ, ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಜ್ಞಾನ ವಿಕಾಸ ಯೋಜನಾಧಿಕಾರಿಯವರಾದ ಅಮೃತಾ ಹಾಗೂ ತಾಲೂಕಿನ ಯೋಜನಾಧಿಕಾರಿಯವರಾದ ಸುರೇಂದ್ರ ಉಪಸ್ಥಿತರಿದ್ದು ಸದಸ್ಯರ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಅವಶ್ಯಕತೆಗಳ ಬಗ್ಗೆ ಗುರುತಿಸಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರ, ಸ್ಥಳೀಯ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya
error: Content is protected !!