27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

ಬಳಂಜ: ವಿಧಿವಶರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು ಒಟ್ಟು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು.

ಬಳಂಜ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಂಡಳಿಯ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಮನಮೋಹನ್ ಸಿಂಗ್ ರವರ ಅಧಿಕಾರವಧಿಯಲ್ಲಿ ಬಡತನ ನಿರ್ಮೂಲನೆಗಾಗಿ ನಡೆಸಿದ ಹಲವು ಜನಪರ ಕೆಲಸಗಳನ್ನು ನೆನಪಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಮಂಡಳಿಯ ಅಧ್ಯಕ್ಷೆ ಜ್ಯೋತಿ ಸೇರಿದಂತೆ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya
error: Content is protected !!