July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

ಮುಂಡಾಜೆ : ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇಲ್ಲಿಗೆ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಮಂಜುಶ್ರೀ ನಗರ ಇವರು ಶೌಚಾಲಯವನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಉಪಾಧ್ಯಕ್ಷರಾದ ಚೆನ್ನಕೇಶವ ನಾಯ್ಕ ಅರಸಮಜಲು, ಮಧು ಶೆಟ್ಟಿ ಹುರ್ತಾಜೆ, ಕಾರ್ಯದರ್ಶಿ ಉಮೇಶ್ ಆಚಾರ್ಯ, ಕೋಶಾಧಿಕಾರಿ ಉಮೇಶ್ ಪೂಜಾರಿ ಮತ್ತು ಗುರುಸ್ವಾಮಿ ರವಿಚಂದ್ರ ಭಂಡಾರಿ, ರಾಕೇಶ್ ಹಾಗೂ ಅಯ್ಯಪ್ಪಸ್ವಾಮಿ ಮಾಲಧಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!