Uncategorized

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕರಾದ. ಧರ್ಮಸ್ಥಳ ಕನ್ಯಾಡಿ ನಿವಾಸಿ ಮೂಲ್ಕಿ ಪಾಪೇಡಿಗುತ್ತು ಪಣಿರಾಜ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವರ್ಗಸ್ತರಾಗಿದ್ದಾರೆ.
ಇವರು ಸಹಕಾರಿ ಸಂಘದ ಪ್ರಾರಂಭದಿಂದಲೂ ಅತ್ಯಧಿಕ ಠೇವಣಿಗಳನ್ನು ಸಂಗ್ರಹಣೆ ಮಾಡಿ, ಸಂಸ್ಥೆಯ ಬೆಳವಣಿಗೆಗೆ ಬಹಳಷ್ಟು ಶ್ರಮವಹಿಸಿದ್ದಾರೆ.
ಮೃತರು ಪತ್ನಿ ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ: ಮೃತರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಹಾಗೂ ಕುಟುoಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲಿಯೆಂದು ಪ್ರಾರ್ಥಿಸುತ್ತೇನೆ. ಎಂದು ಡಾ ಕೆ ಜಯಕೀರ್ತಿ ಜೈನ್ ಅಧ್ಯಕ್ಷರು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ. ಬೆಳ್ತಂಗಡಿ ಸಂತಾಪ ಸೂಚಿಸಿದ್ದಾರೆ.

Related posts

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ನಾರಾವಿ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಕ್ತಿ: ಉಚಿತ ಪುಸ್ತಕ ವಿತರಣೆ ದೇವಾಲಯ ಮತ್ತು ಶಾಲೆ ಊರಿಗೆ ಕಲಶವಿದ್ದಂತೆ: ಶಾಸಕ ಪೂಂಜ

Suddi Udaya
error: Content is protected !!