25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

ಅರಸಿನಮಕ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯೆ ರೇವತಿ ಯವರ ವಾತ್ಸಲ್ಯ ಮನೆ ನಿರ್ಮಾಣದ ಕೆಲಸವನ್ನು ಅಡಿಗಲ್ಲು ಹಾಕುವ ಮೂಲಕ ಪ್ರಾರಂಭಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಗಣ್ಯರಾದ ಧರ್ಮರಾಜ ಅಡ್ಕಾಡಿ, ಸತೀಶ್ ಶೆಟ್ಟಿ, ಮಂಜುಳಾ ಕಾರಂತ್, ಊರಿನ ಹಿರಿಯರಾದ ಪದ್ಮಯ್ಯ ಗೌಡ, ತಾಲೂಕು ಯೋಜನಾಧಿಕಾರಿಗಳಾದ ಸುರೇಂದ್ರ , ಜ್ಞಾನವಿಕಾಸ ಸಮನ್ವಯಾಧಿಕಾರಿಯಾದ ಮಧುರಾ ,ಮೇಲ್ವಿಚಾರಕರಾದ ಶಶಿಕಲಾ ರವರು ಸೇವಾಪ್ರತಿನಿಧಿ ಯಮುನಾ ಮತ್ತು ರೂಪ ರವರು ವಿಪತ್ತು ತಂಡದ ಘಟಕ ಪ್ರತಿನಿಧಿ ಆನಂದ ದನಿಲ, ಸದಸ್ಯರಾದ ಸುರೇಶ್ ಶಿಬಾಜೆ , ಅವಿನಾಶ್ ಭಿಡೆ, ನವಜೀವನ ಸದಸ್ಯರಾದ ನಾರಾಯಣ ಉಪಸ್ಥಿತರಿದ್ದರು.

Related posts

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya
error: Content is protected !!