22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಎಂಬ ಕಾರ್ಯಗಾರವನ್ನು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ನಂದಳಿಕೆಯ ಶ್ರೀ ಲಕ್ಮಿಜನಾರ್ಧನ ಇಂಟರ್ನಾಷನಲ್ ಶಾಲೆಯ ಪ್ರಾಂಶುಪಾಲ ಭುಜಂಗ ಪಿ ಶೆಟ್ಟಿ ಹಾಗೂ ಮಂಗಳೂರಿನ ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆಪ್ತ ಸಲಹೆಗಾರರಾದ ಡಾ.ಶ್ವೇತಾ ಕಾಮತ್ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಕಲ್ಯಾಣಿ ಎಮ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya
error: Content is protected !!