23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

ಬೆಳ್ತಂಗಡಿ: ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್‌ನಲ್ಲಿ ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನ (Anesthesia & Operation Theatre Technology) ವಿಭಾಗದಲ್ಲಿ ಪ್ರಥಮ ವರ್ಷ ಮತ್ತು ದ್ವಿತೀಯ ವರ್ಷದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರು ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ.

ತಮ್ಮ ಸಾಧನೆಗಾಗಿ ಅವರು “ಬೆಸ್ಟ್ ಔಟ್‌ಗೋಯಿಂಗ್ ಸ್ಟೂಡೆಂಟ್” ಪ್ರಶಸ್ತಿ ಹಾಗೂ ಚಿನ್ನದ ಪದಕವನ್ನು ಗಳಿಸಿದ್ದಾರೆ. ಇವರು ಧರ್ಮಸ್ಥಳ ಜೋಡುಸ್ಥಾನದ ನಿವಾಸಿ ಅರುಣ್ ಕುಮಾರ್ ಮತ್ತು ಶ್ರೀಮತಿ ಮಮತಾ ಅರುಣ್ ಇವರ ಪುತ್ರಿ.

Related posts

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!