24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ರವರಿಂದ ಪರೀಕ್ಷಾ ಪೂರ್ವ ತಯಾರಿ ಹಾಗೂ ಕೆರಿಯರ್ ಗೈಡೆನ್ಸ್ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಂಕರ್ ರಾವ್ ಅವರು ವಿದ್ಯಾರ್ಥಿಗಳಿಗೆ ಶ್ರಮಪಟ್ಟರೆ ಮಾತ್ರ ಸಾಧಿಸಲು ಸಾಧ್ಯ. ನೀವು ಬೇರೆಯವರಿಗಾಗಿ ಓದಬೇಡಿ’ನಿಮಗಾಗಿ ಓದಿ.ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ.ಪ್ರಯತ್ನವೊಂದೇ ಸಫಲತೆಗೆ ದಾರಿ ಎಂದು ಕಿವಿಮಾತು ಹೇಳಿದರು.


ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ವಸಂತಿಯವರು ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಮಾಲಿನಿ ಹೆಗಡೆ, ಸವಿತಾ, ಸಾವಿತ್ರಿ, ಪ್ರೇಮಲತಾ, ಹೇಮಲತಾ, ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು.

Related posts

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!