22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ರವರಿಂದ ಪರೀಕ್ಷಾ ಪೂರ್ವ ತಯಾರಿ ಹಾಗೂ ಕೆರಿಯರ್ ಗೈಡೆನ್ಸ್ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಂಕರ್ ರಾವ್ ಅವರು ವಿದ್ಯಾರ್ಥಿಗಳಿಗೆ ಶ್ರಮಪಟ್ಟರೆ ಮಾತ್ರ ಸಾಧಿಸಲು ಸಾಧ್ಯ. ನೀವು ಬೇರೆಯವರಿಗಾಗಿ ಓದಬೇಡಿ’ನಿಮಗಾಗಿ ಓದಿ.ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ.ಪ್ರಯತ್ನವೊಂದೇ ಸಫಲತೆಗೆ ದಾರಿ ಎಂದು ಕಿವಿಮಾತು ಹೇಳಿದರು.


ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ವಸಂತಿಯವರು ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಮಾಲಿನಿ ಹೆಗಡೆ, ಸವಿತಾ, ಸಾವಿತ್ರಿ, ಪ್ರೇಮಲತಾ, ಹೇಮಲತಾ, ಸುಧೀಂದ್ರ ಹಾಗೂ ಪ್ರೇಮಾ ಯಚ್ ವಿ ಸಹಕರಿಸಿದರು.

Related posts

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!