22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

ಕೊಕ್ಕಡ :ನಿಡ್ಲೆಯಲ್ಲಿ ಗಗನ್ ಸ್ಟುಡಿಯೋ ಹೊಂದಿರುವ ಗಂಗಾಧರ್ ರವರು ಸೌತಡ್ಕ ರಸ್ತೆಯ ಅನಾರು ಕಾಂಪ್ಲೆಕ್ಸ್ ನಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋದ ಶುಭಾರಂಭವು ಡಿ. 27ರಂದು ಜರುಗಿತು.


ಮಾಲಕರ ಮಕ್ಕಳಾದ ಹ್ವಶ್ವಿ.ಜಿ ಮತ್ತು ಮಾಸ್ಟರ್ ಯಹ್ನಿಕ್ ಜಿ. ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ. ಪಂ. ಸದಸ್ಯ ಚಂದ್ರಶೇಖರ್ ತಂಗೇತ್ತಿಪಾಳು ದಿಡುಪೆ, ಮಮತ ಮಂಗಳೂರು , ಕಟ್ಟಡದ ಮಾಲಕರಾದ ರಾಘವ ಗೌಡ ಅನಾರು, ಜಗದೀಶ್ ಅನಾರು ಉಪಸ್ಥಿತರಿದ್ದು ಶುಭ ಹಾರೈಸಿದರು.


ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಗೀತಾಂಜಲಿ , ಗಂಗಾಧರ್ ಗೌಡ ಮತ್ತು ಮಕ್ಕಳು ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು.

Related posts

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!