September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

ಬೆಳ್ತಂಗಡಿ ತಾಲೂಕಿನ ಪೆರೋಡಿತ್ತಾಯಕಟ್ಟೆ ಸರಕಾರಿ ಶಾಲೆಯಲ್ಲಿ ಮಕ್ಕಳು ವಿವಿಧ ಜಾತಿಯ ಹೂವಿನ ಗಿಡಗಳನ್ನು ಕುಂಡಗಳಲ್ಲಿ ನೆಟ್ಟು ಆರೈಕೆ ಮಾಡುತ್ತಿದ್ದರು. ನಿನ್ನೆ ಶಾಲೆಗೆ ರಜೆಯಿದ್ದು ಯಾರೋ ರಾತ್ರಿ ಶಾಲಾ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಪುಡಿ ಮಾಡಿದ ವಿಕೃತಿ ಮೆರೆದಿದ್ದಾರೆ.

ಈ ಬಗ್ಗೆ ಈಗಾಗಲೇ ವೇಣೂರು ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!