25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ; ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಶುಭ ಹಾರೈಸಿದರು.


ಬಿಷಪ್ ಹೌಸ್ ನ ಧರ್ಮಗುರುಗಳಾದ ಫಾ. ಕುರಿಯಾಕೋಸ್ ವೆಟ್ಟುವಯಿ, ಫಾ. ಅಬ್ರಹಾಂ ಪಟ್ಟೇರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ತಾಲೂಕು ಸಮಿತಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿ.ಸಿ, ಉಪಾಧ್ಯಕ್ಷ ಜೋಬಿ, ಪ್ರಧಾನ ಕಾರ್ಯದರ್ಶಿ ಪ್ರಿನ್ಸ್ ತೋಮಸ್, ಅಶ್ರಫ್ ಲಾಯಿಲ, ರಿಚಾರ್ಡ್ ಗೋವಿಯಸ್, ಫ್ರಾನ್ಸೀಸ್, ಸನ್ನಿ ಹಾಗೂ ಇತರರು ಇದ್ದರು.

Related posts

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!