24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

ಬೆಳ್ತಂಗಡಿ: ಮೂಡುಬಿದಿರೆಯ ಮೂಡುಕೊಣಾಜೆ ಗ್ರಾಮದ ಕೈಕಂಜಿ ಪಡ್ಡು ಸೇತುವೆ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಮುಂದಾದ ವ್ಯಕ್ತಿಯೊಬ್ಬನನ್ನು ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕುವೆಟ್ಟು ಗ್ರಾಮದ ಮದಡ್ಕ ಚಿಲಿಂಬಿ ನಿವಾಸಿ ಮೊಹಮ್ಮದ್ ರಫೀಕ್( 38) ಗುರುತಿಸಲಾಗಿದೆ.

ಗಾಂಜಾ ವ್ಯಸನಿಗಳಿಗೆ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿ ರಫೀಕ್ ನನ್ನು ವಶಕ್ಕೆ ಪಡೆದು ಪತ್ರಾಂಕಿತ ಅಧಿಕಾರಿಯವರು ಶೋಧನೆ ನಡೆಸಿದಾಗ ಆತನ ವಶದಲ್ಲಿದ್ದ ಒಟ್ಟು 900ಗ್ರಾಂ ತೂಕದ ಗಾಂಜಾವನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಈ ಗಾಂಜಾದ ಅಂದಾಜು ಮೌಲ್ಯ ರೂ. 22000 ಆಗಿರುತ್ತದೆ ಅಂದಾಜಿಸಲಾಗಿದೆ.


ಇದೀಗ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya
error: Content is protected !!