April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಡಿ.28 ರಂದು ನಡೆದಿದೆ.

ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು ಚಾಲಕ ಸಲೀಂ ಅವರಿಗೆ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya
error: Content is protected !!