April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya
error: Content is protected !!