26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಉಜಿರೆ ಸಿದ್ಧವನ ಗುರುಕುಲದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ವಿದ್ವತ್‌ ಪದವಿ ಪೂರ್ವ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!