23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!