ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!