25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರು ಇವರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರವು 2.5 NVG Eye Mithra ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ನಡೆಯಿತು.

ರಾಮಚಂದ್ರ ರವರು ಕಣ್ಣಿನ ದೋಷ, ಯಾವ ರೀತಿಯಾದ ಆಹಾರ ಸೇವನೆ ಕಣ್ಣಿಗೆ ಉತ್ತಮ , ಅತಿಯಾದ ಮೊಬೈಲ್ ಬಳಕೆಯಿಂದ ಕಣ್ಣಿನ ಮೇಲಾಗುವ ದುಷ್ಪರಿಣಾಮ ಮತ್ತು ನೇತ್ರದಾನದ ಬಗ್ಗೆ ಅರಿವನ್ನು ಮೂಡಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ಕಣ್ಣಿನ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದದವರು, ಪೋಷಕರು, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya
error: Content is protected !!