July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರು ಇವರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರವು 2.5 NVG Eye Mithra ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ನಡೆಯಿತು.

ರಾಮಚಂದ್ರ ರವರು ಕಣ್ಣಿನ ದೋಷ, ಯಾವ ರೀತಿಯಾದ ಆಹಾರ ಸೇವನೆ ಕಣ್ಣಿಗೆ ಉತ್ತಮ , ಅತಿಯಾದ ಮೊಬೈಲ್ ಬಳಕೆಯಿಂದ ಕಣ್ಣಿನ ಮೇಲಾಗುವ ದುಷ್ಪರಿಣಾಮ ಮತ್ತು ನೇತ್ರದಾನದ ಬಗ್ಗೆ ಅರಿವನ್ನು ಮೂಡಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ಕಣ್ಣಿನ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದದವರು, ಪೋಷಕರು, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya
error: Content is protected !!