25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೆ ರ‌್ಯಾಂಕ್

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

Suddi Udaya
error: Content is protected !!